ಬ್ರೇಕಿಂಗ್ ನ್ಯೂಸ್
21-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.21 : ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಪೊಲೀಸರು ಮತ್ತೆ ಅಲರ್ಟ್ ಆಗಿದ್ದಾರೆ. ಪ್ರಕರಣದಲ್ಲಿ ಮತ್ತೆ ಇಬ್ಬರು ವೈದ್ಯರು ಮತ್ತು ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪಾವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಡಾ.ಸುಧೀಂದ್ರ(34) ಬಂಧನ ಆಗಿದ್ದಾರೆ. ಅಲ್ಲದೆ, ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳ ಮೂಲದ ಸೂರ್ಯಜಿತ್ ದೇವ್(20), ಕೇರಳ ಮೂಲದ ಆಯೇಷಾ ಮಹಮ್ಮದ್(23), ತೆಲಂಗಾಣ ಮೂಲದ ಪ್ರಣಯ್ ನಟರಾಜ್(24), ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವೈದ್ಯಕೀಯ ವಿದ್ಯಾರ್ಥಿಗಳು.


ಏಳು ಮಂದಿ ವಿದ್ಯಾರ್ಥಿಗಳು ಕೂಡ ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನವರು. ನಿನ್ನೆಯಷ್ಟೇ ಕೆಎಂಸಿ ಆಸ್ಪತ್ರೆ ಆಡಳಿತವು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ, ಏಳು ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿತ್ತು. ಇದೀಗ ಮತ್ತೆ ಅದೇ ಮೆಡಿಕಲ್ ಕಾಲೇಜಿನ ಮತ್ತೆ ಏಳು ಮಂದಿ ಸೆರೆಯಾಗಿದ್ದಾರೆ.
ಇದೀಗ ಮಂಗಳೂರಿನ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಡ್ರಗ್ಸ್ ಜಾಲ ; ಮಂಗಳೂರಿನ ಮಾನ ಹರಾಜು ಹಾಕಿದ ವೈದ್ಯರು ಸೇವೆಯಿಂದ ವಜಾ, ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್
ಡ್ರಗ್ಸ್ ಜಾಲ ; ಮಂಗಳೂರಿನಲ್ಲಿ ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ; ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
Mangalore Medical college drugs, two more doctors arrested from two hospitals, seven students from kmc arrested.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm