ಬ್ರೇಕಿಂಗ್ ನ್ಯೂಸ್
21-01-23 03:26 pm Mangalore Correspondent ಕರಾವಳಿ
ಮಂಗಳೂರು, ಜ.21 : ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರು ಮೂಲದ ದಿಶಾ ಅಮೃತ್ ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಮಂದಿ ಯುವ ಯೋಧರು ಮತ್ತು “ನಾರಿಶಕ್ತಿ’ ಎನ್ನುವ ಸ್ತಬ್ಧಚಿತ್ರಕ್ಕೆ ದಿಶಾ ನೇತೃತ್ವ ನೀಡಲಿದ್ದಾರೆ.
2016ರಲ್ಲಿ ನೌಕಾ ಪಡೆ ಸೇರಿದ್ದ ದಿಶಾ ತರಬೇತಿ ಮುಗಿಸಿ 2017ರಲ್ಲಿ ಅಂಡಮಾನ್ ದ್ವೀಪದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚಿಕ್ಕಂದಿನಲ್ಲೇ ಸೇನೆಗೆ ಸೇರಬೇಕು ಎಂಬ ತುಡಿತ ಇತ್ತು. ತಂದೆಗೂ ಸೇನೆ ಸೇರಬೇಕೆಂಬ ಆಸೆ ಇತ್ತು. ನಾನು ಸೇನೆ ಸೇರುವುದಕ್ಕೆ ಪೋಷಕರೇ ಸ್ಫೂರ್ತಿ. ಈಗ ನಾನು ನೌಕಾಪಡೆ ಸೇರಿರುವುದಕ್ಕೆ ಹೆಮ್ಮೆಯೆನಿಸುತ್ತಿದೆ ಎಂದಿದ್ದಾರೆ ದಿಶಾ ಅಮೃತ್.
ಮಂಗಳೂರಿನ ಬೋಳೂರು ನಿವಾಸಿ ಅಮೃತ್ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿಯಾಗಿರುವ ದಿಶಾ, ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ವರೆಗೆ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದರು. ಹೈಸ್ಕೂಲ್ ನಲ್ಲಿದ್ದಾಗಲೇ ಎನ್ಸಿಸಿ ಕೇಡೆಟ್ ಆಗಿದ್ದರು. ಬಳಿಕ ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಮಾಡಿದ್ದರು. ಆನಂತರ ಪರೀಕ್ಷೆ ಬರೆದು ನೌಕಾಪಡೆಗೆ ಆಯ್ಕೆಯಾಗಿದ್ದರು. ಸದ್ಯ ನೌಕಾಪಡೆಯಲ್ಲಿ ಅಂಡಮಾನ್ ನಿಕೋಬಾರ್ನಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಾರಿಶಕ್ತಿ ಪ್ರದರ್ಶನದಲ್ಲಿ ನೌಕಾಪಡೆಯ ಯುವ ಮಹಿಳಾ ವಿಭಾಗದ ಸಿಬಂದಿ ಪ್ರದರ್ಶನ ನೀಡಲಿದ್ದಾರೆ. ಡಾರ್ನಿಯರ್ ಯುದ್ಧ ವಿಮಾನದ ಪ್ರತಿಕೃತಿಯೂ ಇರಲಿದ್ದು, ಮಹಿಳೆಯರು ಸಾಧನೆ ತೋರಲಿದ್ದಾರೆ.
Lieutenant commander (Lt Cdr) of Indian Navy, Disha Amrith, native of the city, will lead the naval contingent in the Republic Day parade.
The contingent has 144 youth soldiers of the navy and a tableau of Narishakti. Three women officers and five Agniveer men will also be part of the contingent. Sub Lt Valli Meena will also accompany Lt Cdr Disha Amrith.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am