ಬ್ರೇಕಿಂಗ್ ನ್ಯೂಸ್
21-01-23 03:39 pm Mangalore Correspondent ಕರಾವಳಿ
ಮಂಗಳೂರು, ಜ.21 : ನಳಿನ್ ಕುಮಾರ್ ತನ್ನ ಹೆಸರಿನ ಜೊತೆಗೆ ಕಟೀಲ್ ಹೆಸರಾಕಿ ಪವಿತ್ರ ಕ್ಷೇತ್ರದ ಹೆಸರು ಕೆಡಿಸುತ್ತಿದ್ದಾರೆ. ಲವ್ ಜಿಹಾದ್, ಮುಸ್ಲಿಂ ವಿರೋಧಿ ಹೇಳಿಕೆ ಕೊಟ್ಟು ಕಟೀಲ್ ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಳಿನ್ ಕುಮಾರ್ ಕಟೀಲಿನ ವ್ಯಕ್ತಿಯೂ ಅಲ್ಲ, ತನ್ನ ಹೆಸರಿನೊಂದಿಗೆ ಕಟೀಲು ಇಟ್ಟುಕೊಂಡು ಅಲ್ಲಿನ ಹೆಸರು ಹಾಳು ಮಾಡೋದ್ಯಾಕೆ. ಪವಿತ್ರ ಕ್ಷೇತ್ರದ ಹೆಸರು ಯಾಕೆ ಹಾಳು ಮಾಡಬೇಕು. ಕೇವಲ ತನ್ನ ಹೆಸರಷ್ಟೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ.

ಇವರ ಬಿಜೆಪಿ ಅಂಗಡಿಯನ್ನೇ ಮುಚ್ಚಬೇಕು, ಇವರಿಗೆ ಮುಸ್ಲಿಂ ದ್ವೇಷವೇ ಅಸ್ತಿತ್ವ. ಬೇರೆ ಯಾವುದೇ ಅಸ್ತ್ರ ಇಲ್ಲ. ಆದರೆ ಪ್ರಧಾನಿ ಮೋದಿ ಮುಸ್ಲಿಂ ದೂಷಿಸಬೇಡಿ ಎಂದು ಹೇಳುತ್ತಾರೆ. ಮುಸ್ಲಿಂ ದ್ವೇಷ ಬಿಟ್ಟರೆ ಇವರಿಗೆ ಅಸ್ತಿತ್ವ ಇದೆಯೇ ಎಂದು ಕೇಳಿದರು.

ಜಗತ್ತು ಒಪ್ಪಿಕೊಂಡ ಬಿಬಿಸಿ ವಾಹಿನಿಯ ವರದಿ ಬಗ್ಗೆ ಮೋದಿ ಒಪ್ಪುವುದಿಲ್ಲ. ಗುಜರಾತ್ ನರಮೇಧ ಬಗ್ಗೆ ಬಿಬಿಸಿ ನೀಡಿದ್ದ ವರದಿಯನ್ನು ಮೋದಿ ಅಲ್ಲಗಳೆಯುತ್ತಾರೆ. ಬಿಬಿಸಿ ಸುದ್ದಿ ಇಡೀ ಜಗತ್ತಿನಲ್ಲಿ ವಿಶ್ವಾಸಾರ್ಹತೆ ಇದೆ. ಇವರಿಗೆ ಮಾತ್ರ ವಿಶ್ವಾಸ ಇಲ್ಲದಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸುತ್ತೇನೆ. ಪ್ರತಿಭಟನೆ ನಡೆಸುತ್ತಿದ್ದ ಹೆಣ್ಮಕ್ಕಳನ್ನು ವಶಕ್ಕೆ ಪಡೆದು ಮಧ್ಯರಾತ್ರಿ ರಸ್ತೆ ಇಲ್ಲದ ಜಾಗದಲ್ಲಿ ಕೂಡಿ ಹಾಕಿದ್ದಾರೆ. ಈ ರೀತಿ ಮಹಿಳೆಯರ ಮೇಲೆ ಶಕ್ತಿ ಪ್ರಯೋಗಿಸಿದ್ದು ಸರಿಯಲ್ಲ. ಜಿಲ್ಲಾ ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದು ರಮಾನಾಥ ರೈ ಹೇಳಿದರು.
Naleen has spoiled the name of Kateel in state, Muslims are their target, Slams congress leader Ramanath Rai.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm