ಬ್ರೇಕಿಂಗ್ ನ್ಯೂಸ್
21-01-23 09:31 pm Mangalore Correspondent ಕರಾವಳಿ
ಮಂಗಳೂರು, ಜ.21 : ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿ ಲ್ಯಾಂಡ್ ಇದರ ನೂತನ ಕಚೇರಿ ಮಂಗಳೂರಿನ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್ಕ್ಲೇವ್ನಲ್ಲಿ ಜ.23ರಂದು ಉದ್ಘಾಟನೆಗೊಳ್ಳಲಿದೆ.
ನೂತನ ಕಚೇರಿಯನ್ನು ಜ. 23ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ.

ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಅವರು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ. ಆರ್. ಲೋಬೋ, ಕಾರ್ಪೊರೇಟರ್ ಲಾನ್ಸಿ ಲಾಟ್ ಪಿಂಟೊ ಭಾಗವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ತಿಳಿಸಿದ್ದಾರೆ.
Mangalore Nidhi Land builders to open their new office on Jan 23rd at Bejai. Nidhi Land Infrastructure Developers India (P) Ltd will open its new office premises on the 5th Floor, Newberry Enclave, Bejai-Kapikad.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm