ಬ್ರೇಕಿಂಗ್ ನ್ಯೂಸ್
22-01-23 07:42 pm Udupi Correspondent ಕರಾವಳಿ
ಉಡುಪಿ, ಜ.22 : ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ನಂಬಿಕೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಯಾವುದೇ ಜಾಗದಲ್ಲಿ ಚುನಾವಣೆ ನಿಂತರೂ ಸೊಲಿಸಿಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಉಡುಪಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತಾನಾಡಿದ ಅವರು, “ಪ್ರಮೋದ್ ಮಧ್ವರಾಜ್ಗೆ ಮಂತ್ರಿ ಮಾಡಿದೆವು. ದ್ರೋಹ ಮಾಡಿ ಬಿಜೆಪಿಗೆ ಹೋದ್ರು, ಆದರೆ ಅವರ ಜೊತೆಗೆ ಒಬ್ಬನೇ ಕಾರ್ಯಕರ್ತ ಹೋಗಿಲ್ಲ. ಇದಕ್ಕಾಗಿ ನಾನು ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಂದೆ, ತಾಯಿ, ಮಗನನ್ನು ಶಾಸಕ ಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ, ನಿಮಗೆ ಇನ್ನೇನು ಮಾಡಬೇಕು? ಬಿಜೆಪಿ ಟಿಕೆಟ್ ಕೊಡುತ್ತೋ? ಇಲ್ವೋ ಗೊತ್ತಿಲ್ಲ, ಆದರೆ ಅವರು ಯಾವುದೇ ಪಕ್ಷದಿಂದ ಚುನಾವಣೆಗೆ ನಿಂತರೂ ನೀವು ಅವರನ್ನು ಸೋಲಿಸಬೇಕು ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯವರು ಹಿಂದುತ್ವವಾದಿಗಳು. ಹಿಂದುಗಳ ಪರ ಇರುವವರಲ್ಲ. ನಾವು ಹಿಂದುಗಳ ಪರ ಇರುವವರು. ರಣದೀಪ್ ಸುರ್ಜೇವಾಲಾ, ಡಿಕೆ ಶಿವಕುಮಾರ್ ನಾವೆಲ್ಲ ಹಿಂದುಗಳಲ್ಲವೇ.. ಬಿಜೆಪಿಯವರಿಗೆ ಹಿಂದುಗಳು ಬೇಕಿಲ್ಲ. ಹಿಂದುತ್ವ ವಾದಿಗಳಷ್ಟೆ ಬೇಕು. ಇದನ್ನು ನಾವು ಒಪ್ಪಲ್ಲ. ಹಿಂದು ಅನ್ನೋದು ಎಲ್ಲವನ್ನು ಸ್ವೀಕಾರ ಮಾಡೋದು. ಆರೆಸ್ಸೆಸ್ ಮಂದಿ ಹೊಸ ಹಿಂದುತ್ವ ಹೇಳ್ತಾ ಇದೆಯಷ್ಟೆ. ಇದರಿಂದ ಸಮಾಜದಲ್ಲಿ ಸಾಮರಸ್ಯ ಕದಡುತ್ತಾ ಇದೆ ಎಂದರು.
“Pramod Madhwaraj has deceived the Congress party. He should be defeated in the elections from wherever he contests,” said D K Shivakumar, president of KPCC. Seaking at the Prajadwani Convention that was held in the city on Sunday, he further said, “We made Pramod Madhwaraj the minister. But he deceived us and joined the BJP. But not a single worker of Congress joined the BJP. So I congratulate all the Congress workers."
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm