ಬ್ರೇಕಿಂಗ್ ನ್ಯೂಸ್
23-01-23 12:38 pm Mangalore Correspondent ಕರಾವಳಿ
ಮಂಗಳೂರು, ಜ.23 : ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.
ದಿವ್ಯಾ(26) ಮೃತ ಯುವತಿ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್ ಮತ್ತು ಗಿರಿಜಾ ದಂಪತಿಯ ಪುತ್ರಿ ದಿವ್ಯಾ(26) ಒಂದು ವರ್ಷದ ಹಿಂದೆ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಿವ್ಯಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಪತಿ ಹರೀಶ್ ಸುರತ್ಕಲ್ ನಲ್ಲಿ ಆಟೋ ಓಡಿಸುತ್ತಿದ್ದರು.
ಜನವರಿ 21ರಂದು ರಾತ್ರಿ ದಿವ್ಯಾ ಮತ್ತು ಪತಿ ಹರೀಶ್ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿದ್ದಾಗ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಬೇಸರಗೊಂಡಿದ್ದ ದಿವ್ಯಾ ರಾತ್ರಿ ಒಬ್ಬಳೇ ಮನೆಗೆ ಹಿಂದಿರುಗಿದ್ದರು. ಹರೀಶ್ ಆಬಳಿಕ ಬರುತ್ತೇನೆಂದು ಅಲ್ಲಿಯೇ ಉಳಿದಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ದಿವ್ಯಾ ಜ.22ರಂದು ಸಂಜೆ ತನ್ನ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಮನೆಯ ಬೆಡ್ ರೂಮ್ ಕಿಟಕಿಯಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Surathkal, 26 year old married woman commits suicide. The deceased has been identified as Divya. It is said she was married a year ago and was working in a medical shop. Some clash during a function at the neighbours house between husband and wife has resulted in suicide.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 08:43 pm
Mangalore Correspondent
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm