ಬ್ರೇಕಿಂಗ್ ನ್ಯೂಸ್
24-01-23 08:14 pm Mangalore Correspondent ಕರಾವಳಿ
ಮಂಗಳೂರು, ಜ.24 : ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಲೀಧರ ರೈ(37) ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.
ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದು ನಿನ್ನೆ ಮುಂಜಾನೆ ಮಲಗಿದ್ದಾಗಲ್ಲೇ ಹೃದಯಾಘಾತದಿಂದ ಮುರಲೀಧರ ರೈ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿ ಗೌರವ ಸಲ್ಲಿಸಿದ್ದಾರೆ. ಆಬಳಿಕ ಎ.ಜೆ ಆಸ್ಪತ್ರೆಯ ಶವಗಾರಕ್ಕೆ ಮೃತ ಯೋಧನ ಪಾರ್ಥಿವ ಶರೀರ ರವಾನಿಸಲಾಗಿದೆ.
ನಾಳೆ(ಜ.25) ಶಕ್ತಿನಗರದ ಯೋಧನ ಮನೆಯಲ್ಲಿ ಅಂತಿಮ ದರ್ಶನ ಮತ್ತು ಅಂತ್ಯ ಸಂಸ್ಕಾರದ ವಿಧಿಗಳು ನಡೆಯಲಿದೆ. 2007 ರಲ್ಲಿ ಕಾನ್ಸ್ಟೇಬಲ್ ಆಗಿ ಸಶಸ್ತ್ರ ಸೀಮಾ ಬಲ್ ಗೆ ಸೇರ್ಪಡೆಯಾಗಿದ್ದ ಮುರಲೀಧರ್ ರೈ, ಹವಾಲ್ದಾರ್ ಆಗಿ ಭೋಪಾಲ್ ನಲ್ಲಿ ಕರ್ತವ್ಯದಲ್ಲಿದ್ದರು. ತಿಂಗಳ ರಜೆಯ ಮೇಲೆ ಜ.24ರಂದು ಊರಿಗೆ ಬರುವವರಿದ್ದರು. ಮುರಲೀಧರ್ ಅವರು ಪತ್ನಿ ಮತ್ತು ಆರು ತಿಂಗಳ ಮಗುವನ್ನು ಅಗಲಿದ್ದಾರೆ.
A 37-year-old soldier from Shaktinagar, Muralidhar Rai, died of a heart attack in Bhopal here on January 23. The mortal remains of Muralidhar arrived at the Mangalore International Airport on January 24. The District Administration paid the last respect to the soldier at the martyr’s memorial at Mangaluru International Airport.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 03:42 pm
HK News Desk
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm