ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm