ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm