ಬ್ರೇಕಿಂಗ್ ನ್ಯೂಸ್
19-10-20 04:19 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 19: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದ್ದಾರೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ.
ಇದನ್ನು ನೋಡಿದ ಗೂಡಿನ ಬಳಿಯ ಮಹಮ್ಮದ್ ಮತ್ತು ಅವರ ಸ್ನೇಹಿತರ ತಂಡ ದೋಣಿಯ ಮೂಲಕ ತೆರಳಿ ಸೇತುವೆಯ ಕಂಬದಲ್ಲಿ ಸಿಲುಕಿಕೊಂಡಿದ್ದ ಕುಮಾರ್ ನನ್ನು ರಕ್ಷಿಸಿ ಕರೆ ತಂದಿದ್ದಾರೆ. ಸದ್ಯ ಯುವಕನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಟ್ವಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ತಂಡ ಹಿಂದೆಯೂ ಇದೇ ರೀತಿ ಹಲವರನ್ನು ರಕ್ಷಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
A youth tried to kill himself by jumping into Netravati river from the old bridge near Panemangaluru in the taluk.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm