ಬ್ರೇಕಿಂಗ್ ನ್ಯೂಸ್
19-10-20 04:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 19: ಮುಡಿಪು ಅಕ್ರಮ ಗಣಿಗಾರಿಕೆ ಕುರಿತ ಮಾಜಿ ಸಚಿವ ರಮಾನಾಥ ರೈ ಆರೋಪದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಮುಡಿಪುನಲ್ಲಿ ಯಾರೂ ಸಂಬಂಧಿಕರು ಇಲ್ಲ. ನಾನು ಗಣಿ ಇಲಾಖೆಯಿಂದ ಅನುಮತಿ ಪಡೆದೇ ಕೆಂಪು ಕಲ್ಲಿನ ಕ್ವಾರಿ ನಡೆಸುತ್ತಿದ್ದೇನೆ. ಕಳೆದ ಆರು ತಿಂಗಳಲ್ಲಿ ಲಾಕ್ಡೌನ್ ಕಾರಣ ಗಣಿಗಾರಿಕೆ ಸ್ಥಗಿತವಾಗಿದೆ ಎಂದು ರಾಜೇಶ್ ನಾಯ್ಕ್ ಹೇಳಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಶಾಸಕರು, ನಾನು ಕಾನೂನು ವ್ಯಾಪ್ತಿಯಲ್ಲೇ ವ್ಯವಹಾರ ನಡೆಸುತ್ತಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಕಡೆ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಎಲ್ಲದರ ಬಗ್ಗೆಯೂ ತನಿಖೆ ನಡೆಯಲಿ. ಯಾವ ದಾಖಲೆ ಬೇಕಾದರೂ ಗಣಿ ಇಲಾಖೆ ಮೂಲಕ ಸಿಗುತ್ತದೆ. ನನಗೆ ರಾಜಕೀಯ ಮುಖ್ಯವಲ್ಲ. ಕೃಷಿ ಮಾಡಿ ಬದುಕುತ್ತೇನೆ. ಹಾಗೆಂದು ಅಡ್ಡಗೋಡೆ ಮೇಲೆ ದೀಪ ಇಟ್ಟು ತೇಜೋವಧೆ ಮಾಡಬಾರದು. ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಒತ್ತಾಯಿಸುವವರಲ್ಲಿ ನಾನು ಕೂಡ ಒಬ್ಬ ಎಂದು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm