ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am