ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm