ಬ್ರೇಕಿಂಗ್ ನ್ಯೂಸ್
31-01-23 09:49 pm Mangalore Correspondent ಕರಾವಳಿ
ಮಂಗಳೂರು, ಜ.31: ದಕ್ಷಿಣ ಕನ್ನಡ ಎಸ್ಪಿ ಸೇರಿದಂತೆ ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉತ್ತಮ ಹೆಸರು ಮಾಡಿದ್ದಾರೆ. ಪ್ರಚಾರ ಬಯಸದೆ, ಹಲವು ಪ್ರಕರಣಗಳನ್ನು ಸದ್ದಿಲ್ಲದೆ ಭೇದಿಸಿದ್ದು ಸೋನವಾಣೆ ಹೆಗ್ಗಳಿಕೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿದ್ದರೂ, ಎನ್ಐಎ ಜೊತೆ ಸೇರಿ ಒಂದೇ ವಾರದಲ್ಲಿ ಪ್ರಕರಣದ ಜಾಡು ಪತ್ತೆ ಮಾಡಿದ್ದರು. ಅಲ್ಲದೆ, 15 ದಿನಗಳಲ್ಲಿ ಎಂಟು ಮಂದಿಯನ್ನು ಬಂಧಿಸುವಲ್ಲಿ ಸುಳ್ಯ ಮತ್ತು ಬಂಟ್ವಾಳ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿತ್ತು. ಅದಕ್ಕೆ ಸೂಕ್ತ ಮಾರ್ಗದರ್ಶನ ಮಾಡಿದ್ದು ಋಷಿಕೇಶ್ ಸೋನವಾಣೆ.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
Mangalore DK honest and vibrant IPS officer SP Sonawane Rishikesh has been transferred as SP of Intelligence, Vikram Amathe IPS has been appointed as the new SP of Dakshina Kannada.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm