ಬ್ರೇಕಿಂಗ್ ನ್ಯೂಸ್
04-02-23 12:32 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಹೆದ್ದಾರಿ ಬದಿಯಲ್ಲಿ ಮಂಗಳಮುಖಿಯರ ರೆಡ್ ಲೈಟ್ ಅಡ್ಡೆಯಾಗಿದ್ದ ಹಳೆಯ ಡಕೋಟ ಬಸ್ಸೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ವೇಶ್ಯೆಯರ ಗಿರಾಕಿಗಳ ಸಿಗರೇಟ್ ಕಿಡಿಯಿಂದಲೇ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ಇರುವ ಗ್ಯಾರೇಜೊಂದರಲ್ಲಿ ಕಳೆದ ಹಲವು ವರ್ಷಗಳಿಂದ ದುರಸ್ತಿಗೆಂದು ನಿಲ್ಲಿಸಿದ್ದ ಹಳೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಜಪ್ಪಿನಮೊಗರು ಹೆದ್ದಾರಿ ಬದಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಂಗಳಮುಖಿಯರು ಇದೇ ಡಕೋಟ ಬಸ್ಸನ್ನು ತಮ್ಮ ಅಡ್ಡೆಯನ್ನಾಗಿಸಿದ್ದರೆಂದು ಸ್ಥಳೀಯರು ಹೇಳಿದ್ದಾರೆ.


ಮಂಗಳಮುಖಿಯರ ರಾತ್ರಿ ಪಾಳಿ ಗಿರಾಕಿಗಳು ಸಿಗರೇಟ್ ಸೇದಿ ಎಸೆದ ಪರಿಣಾಮ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ಯಾರೇಜ್ ಬಳಿಯಲ್ಲೇ ಇರುವ ಟ್ರಾನ್ಸ್ ಫಾರ್ಮರಿನಿಂದ ಕಿಡಿ ಹೊರಸೂಸಿ ಅದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸ್ಥಳದಲ್ಲಿದ್ದ ಟೈರ್ ಗಳೂ ಬೆಂಕಿಗೆ ಆಹುತಿಯಾಗಿವೆ.


ಮಂಗಳೂರಿನ ಕದ್ರಿ, ಕೆಪಿಟಿ, ಜಪ್ಪಿನಮೊಗರು, ತಲಪಾಡಿಯ ಹೆದ್ದಾರಿ ಇಕ್ಕೆಲಗಳಲ್ಲಿ ಮಂಗಳಮುಖಿಯರು ಖುಲ್ಲಂ, ಖುಲ್ಲ ವೇಶ್ಯಾವಾಟಿಕೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕುವ ಗೋಜಿಗೆ ಹೋಗಿಲ್ಲ. ಘಟನೆಯಿಂದ ಕೆಲ ಹೊತ್ತು ಹೆದ್ದಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
#Mangalore #fire breaks out at the #garage in #jeppinamogaru, buses gutted, #redlight spot by transgenders. The unused buses were used by transgenders for sex activities. Police suspect #Cigarettes may have caused this massive fire in the garage. pic.twitter.com/xYZaKmu4Hu
— Headline Karnataka (@hknewsonline) February 4, 2023
Mangalore fire breaks out at the garage in jeppinamogaru, buses gutted, redlight spot by transgenders. The unused buses were used by transgenders for sex activities. Police suspect Cigarettes may have caused this massive fire in the garage.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am