ಬ್ರೇಕಿಂಗ್ ನ್ಯೂಸ್
05-02-23 05:33 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಚುನಾವಣೆ ಹತ್ತಿರ ಬರುತ್ತಿದ್ದಂತೆ ನಾಯಕರು ಟಿಕೆಟ್ ಪಡೆಯಲು ಲಾಬಿ ನಡೆಸುತ್ತಿದ್ದಾರೆ. ಮಂಗಳೂರಿನ ಕಾಂಗ್ರೆಸ್ ನಾಯಕರು ಹಿರಿಯ ನಾಯಕ, ವಯೋವೃದ್ಧ ಜನಾರ್ದನ ಪೂಜಾರಿ ಅವರನ್ನು ಬಳಸಿ ಟಿಕೆಟಿಗಾಗಿ ಕಸರತ್ತು ನಡೆಸಲು ಆರಂಭಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶಿತ್ ಪಿರೇರಾ, ಜನಾರ್ದನ ಪೂಜಾರಿ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕರೆ ಮಾಡಿಸಿದ ವಿಡಿಯೋ ಲೀಕ್ ಆಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಬಂಟ್ವಾಳದ ಮನೆಯಲ್ಲಿ ಭೇಟಿ ಮಾಡಿದ ಆಶಿತ್ ಪಿರೇರಾ, ಅವರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕರೆ ಮಾಡಿಸಿದ್ದಾರೆ. ಮಾಜಿ ಶಾಸಕ ಜೆ.ಆರ್.ಲೋಬೋ ಬದಲು ತನಗೆ ಟಿಕೆಟ್ ಕೊಡಿಸುವಂತೆ ಜನಾರ್ದನ ಪೂಜಾರಿ ಮೂಲಕ ಒತ್ತಡ ತಂತ್ರ ಮಾಡಿದ್ದಾರೆ.

ಡಿಕೆಶಿಗೆ ಕರೆ ಮಾಡಿದ ಪೂಜಾರಿ, 'ನನ್ನಲ್ಲಿಗೆ ಯೂತ್ ಕಾಂಗ್ರೆಸ್ ಲೀಡರ್ ಆಶೀತ್ ಪಿರೇರಾ ಬಂದಿದಾರೆ. ಅವರಿಗೆ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಏನಾದ್ರೂ ಸಹಾಯ ಮಾಡಲು ಸಾಧ್ಯ ಉಂಟಾ? ನೀವೇ ಸುಧಾರಿಸಿ, ಜೆ.ಆರ್.ಲೋಬೋ ಸ್ಥಾನಕ್ಕೆ.. ಆಶೀತ್ ಪಿರೇರಾ ಕೂಡ ಕ್ರಿಶ್ಚಿಯನ್ ಇದ್ದಾರೆ ಎಂದು ಹೇಳುವುದು ವಿಡಿಯೋದಲ್ಲಿದೆ.
ಡಿಕೆಶಿಗೆ ಕರೆ ಮಾಡಿ ವಯೋವೃದ್ಧ ಜನಾರ್ದನ ಪೂಜಾರಿ, ಆಶಿತ್ ಪಿರೇರಾ ಪರ ಮಾತನಾಡಿದ ವಿಡಿಯೋ ಲೀಕ್ ಆಗಿದೆ. 85 ವರ್ಷದ ಹಿರಿಯ, ಸದ್ಯ ಅರುಳು ಮರುಳು ಸ್ಥಿತಿಯಲ್ಲಿರುವ ಜನಾರ್ದನ ಪೂಜಾರಿ ಅವರನ್ನು ಕರಾವಳಿಯ ಕಾಂಗ್ರೆಸ್ ನಾಯಕರು ತಮ್ಮ ಟಿಕೆಟ್ ಲಾಬಿಗಾಗಿ ದುರ್ಬಳಕೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಇದೇ ರೀತಿ ಹಲವರು ಕರೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು ಈಗ ಆಶಿತ್ ಪಿರೇರಾ ವಿಡಿಯೋ ಹೊರಬಂದಿದೆ.



ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಪಡೆಯಲು ಮಾಜಿ ಶಾಸಕ ಜೆ.ಆರ್.ಲೋಬೋ ಮತ್ತು ಐವನ್ ಡಿಸೋಜಾ ಪ್ರಬಲ ಲಾಬಿ ನಡೆಸಿದ್ದಾರೆ. ಹಿಂದುತ್ವದ ಅಸ್ತ್ರ ಎದುರಿಸಲು ಬಿಲ್ಲವರಿಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧ್ಯ ಎನ್ನುವ ಲಾಬಿಯನ್ನೂ ಕಾಂಗ್ರೆಸಿನ ಹಿಂದು ನಾಯಕರು ಮಾಡಿದ್ದಾರೆ. ಆದರೆ ಹಿಂದಿನಿಂದಲೂ ಮಂಗಳೂರಿನ ಒಂದು ಕ್ಷೇತ್ರವನ್ನು ಕಾಂಗ್ರೆಸ್ ಕ್ರಿಶ್ಚಿಯನ್ ಸಮುದಾಯಕ್ಕೆ ಮೀಸಲಿಟ್ಟಿತ್ತು.
#JanardhanaPoojary calls #DKShivakumar to give south #MLA seat to #Congress #AshithPereira in #Mangalore. #jrlobo pic.twitter.com/Jl3sFa7AvE
— Headline Karnataka (@hknewsonline) February 5, 2023
Janardhana Poojary calls DK Shivakumar to give south MLA seat to Congress Ashith Pereira in Mangalore. The call was made on request by Ashith by Poojary to DK Shivakumar. Poojary can be heard saying to issue ticket instead of JR Lobo.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm