ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
11-02-26 01:09 pm
Bangalore Correspondent
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am