ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 06:45 pm
HK News Staffer
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm