ಬ್ರೇಕಿಂಗ್ ನ್ಯೂಸ್
19-02-23 09:24 am HK News Desk ಕರಾವಳಿ
ಉಳ್ಳಾಲ, ಫೆ.19 :ತಾಯಿ ಗದರಿದ್ದಕ್ಕೆ ಕೀಟ ನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪಿಯು ಕಲಿಯುತ್ತಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು. ಫೆ.14 ರಂದು ಮಧ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಧನ್ಯ ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿದ್ದು ಎರಡು ಏಟು ಹೊಡೆದಿದ್ದರಂತೆ. ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಧನ್ಯ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟ ನಾಶಕವನ್ನ ಸೇವಿಸಿ ತೀರಾ ಅಸ್ವಸ್ಥಳಾಗಿದ್ದಾಳೆ, ಆಕೆಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಂಗಾಂಗ ನಿಷ್ಕ್ರಿಯಗೊಂಡ ಧನ್ಯಾ ಕೋಮಾ ಸ್ಥಿತಿಗೆ ತಲುಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಮೃತ ಧನ್ಯ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಸಂಜೆ ಹೊತ್ತಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಯ ಇನ್ನೋರ್ವ ಕಿರಿಯ ಮಗ ಭುವನ್ ಹೈಸ್ಕೂಲ್ ಓದುತ್ತಿದ್ದಾನೆ.
Mangalore 17 year old girl consumes poison in Kumpala commits suicide, dies in hospital. The deceased has been identified as Dhanya. Because Mother questioned her of not picking the call it is said she took this step.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm