ಬ್ರೇಕಿಂಗ್ ನ್ಯೂಸ್
19-02-23 08:22 pm Mangalore Correspondent ಕರಾವಳಿ
ಉಳ್ಳಾಲ, ಫೆ.19: ಅಸೈಗೋಳಿ ಕೆಎಸ್ಆರ್ ಪಿ ಏಳನೇ ಬೆಟಾಲಿಯನ್ ನೂತನ ಬ್ಯಾಚ್ ಪೊಲೀಸ್ ಪೇದೆ ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಸೈಗೋಳಿ ಸೈಟ್ ನಲ್ಲಿ ನಡೆದಿದೆ.
ಮೂಲತಃ ಬೆಳಗಾವಿ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು. ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದುಃಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್ ಪೇದೆಯಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿದ್ದರು. ಈ ವೇಳೆ, ಬಾಡಿಗೆ ಕೊಠಡಿಯಲ್ಲೇ ಕೃತ್ಯ ಎಸಗಿದ್ದಾರೆ. ಮೃತರು ಅವಿವಾಹಿತರಾಗಿದ್ದರು. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KSRP police Constable commits suicide at Assaigoli in Mangalore. The deceased has been identified as Vimalanath Jain (28). Recently he was depressed after his mother passed away.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 04:22 pm
HK News Desk
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am