ಬ್ರೇಕಿಂಗ್ ನ್ಯೂಸ್
21-10-20 06:53 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೈಕಂಬದ ಜುವೆಲ್ಲರಿಯಿಂದ ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿ, ನಕಲಿ ಚೆಕ್ ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಕುಪ್ಪೆಪದವು ನಿವಾಸಿ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಫರೀದಾ ಮತ್ತು ಆಕೆಯ ಪತಿ ಮುತ್ತೂರು ನಿವಾಸಿ ರಮೀಜ್ ಸೇರಿ ಜುವೆಲ್ಲರಿಯಿಂದ 7.3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿ ಮಾಡಿದ್ದರು. ಈ ವೇಳೆ, ಏಳು ಲಕ್ಷ ರೂ. ಮೊತ್ತಕ್ಕೆ ಚೆಕ್ ನೀಡಿದ್ದಾರೆ. ಜುವೆಲ್ಲರಿ ಸಿಬಂದಿ ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಬ್ಯಾಂಕಿನಲ್ಲಿ ಸಹಿಯ ವ್ಯತ್ಯಾಸ ಕಂಡುಬಂದಿದ್ದರಿಂದ ಹಣ ಡ್ರಾ ಮಾಡಲು ನಿರಾಕರಿಸಿದ್ದಾರೆ. ಹೀಗಾಗಿ ಜುವೆಲ್ಲರಿ ಸಿಬಂದಿ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತಪಾಸಣೆಗೆ ಮುಂದಾಗಿದ್ದಾಗ, ದಂಪತಿ ಪರಾರಿಯಾಗಿದ್ದರು.
ಇದೀಗ ಫರೀದಾಳನ್ನು ಮಂಗಳೂರಿನ ಉಳ್ಳಾಲದ ಮನೆಯೊಂದರಲ್ಲಿ ಬಂಧಿಸಲಾಗಿದೆ. ರಮೀಜ್ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನ ಹುಡುಕಾಟದಲ್ಲಿದ್ದಾರೆ. ದಂಪತಿ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
In relationship with an incident in which a couple had bought gold ornaments worth Rs seven lac from a jewellery store at Gurpur Kaikamba by issuing a fake cheque, a woman from Kuppepadavu involved with the crime was arrested from a house in Ullal Darmanagara by the Bajpe police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am