ಬ್ರೇಕಿಂಗ್ ನ್ಯೂಸ್
20-02-23 10:57 am Mangalore Correspondent ಕರಾವಳಿ
ಪುತ್ತೂರು, ಫೆ.20: ಕಾಡಾನೆ ದಾಳಿಗೆ ಸಿಲುಕಿ ಯುವತಿ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ನಡೆದಿದೆ. ರಂಜಿತಾ(21) ಮತ್ತು ರಮೇಶ್ ರೈ ನೆಲ್ಯ (55) ಮೃತಪಟ್ಟವರು.
ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುತ್ತಿದ್ದಾಗ ಮನೆ ಸಮೀಪದ ದಾರಿಯಲ್ಲಿದ್ದ ಕಾಡಾನೆ ಆಕೆಯ ಮೇಲೆ ದಾಳಿ ನಡೆಸಿದೆ. ರಂಜಿತಾ ಭಯದಿಂದ ಬೊಬ್ಬೆ ಹೊಡೆದಿದ್ದು ಆನೆ ತಿವಿತಕ್ಕೆ ಸಿಲುಕಿ ನೆಲಕ್ಕೆ ಬಿದ್ದಿದ್ದರು. ಇದೇ ವೇಳೆ ಸ್ಥಳೀಯರೇ ಆಗಿರುವ ರಮೇಶ್ ರೈ ಯುವತಿಯನ್ನು ರಕ್ಷಿಸಲು ಮುಂದೆ ಬಂದಿದ್ದು ಅವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಜನರು ಸೇರುತ್ತಲೇ ಆನೆ ಗುಡ್ಡದ ದಾರಿಯಲ್ಲಿ ಪರಾರಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಡಬ ಪರಿಸರದಲ್ಲಿ ಆನೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದು ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಇಬ್ಬರು ಅಮಾಯಕರ ಜೀವವನ್ನು ಆಹುತಿ ತೆಗೆಯುವಂತೆ ಮಾಡಿದೆ.
Wild elephant attacked and killed two people early in the morning on Monday February 20 at Renjilady village in the taluk. The deceased are identified as Ranjita (21) and Ramesh Rai Naila (55).
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 04:22 pm
HK News Desk
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am