ಬ್ರೇಕಿಂಗ್ ನ್ಯೂಸ್
20-02-23 10:57 am Mangalore Correspondent ಕರಾವಳಿ
ಪುತ್ತೂರು, ಫೆ.20: ಕಾಡಾನೆ ದಾಳಿಗೆ ಸಿಲುಕಿ ಯುವತಿ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ನಡೆದಿದೆ. ರಂಜಿತಾ(21) ಮತ್ತು ರಮೇಶ್ ರೈ ನೆಲ್ಯ (55) ಮೃತಪಟ್ಟವರು.
ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುತ್ತಿದ್ದಾಗ ಮನೆ ಸಮೀಪದ ದಾರಿಯಲ್ಲಿದ್ದ ಕಾಡಾನೆ ಆಕೆಯ ಮೇಲೆ ದಾಳಿ ನಡೆಸಿದೆ. ರಂಜಿತಾ ಭಯದಿಂದ ಬೊಬ್ಬೆ ಹೊಡೆದಿದ್ದು ಆನೆ ತಿವಿತಕ್ಕೆ ಸಿಲುಕಿ ನೆಲಕ್ಕೆ ಬಿದ್ದಿದ್ದರು. ಇದೇ ವೇಳೆ ಸ್ಥಳೀಯರೇ ಆಗಿರುವ ರಮೇಶ್ ರೈ ಯುವತಿಯನ್ನು ರಕ್ಷಿಸಲು ಮುಂದೆ ಬಂದಿದ್ದು ಅವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಜನರು ಸೇರುತ್ತಲೇ ಆನೆ ಗುಡ್ಡದ ದಾರಿಯಲ್ಲಿ ಪರಾರಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಡಬ ಪರಿಸರದಲ್ಲಿ ಆನೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದು ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಇಬ್ಬರು ಅಮಾಯಕರ ಜೀವವನ್ನು ಆಹುತಿ ತೆಗೆಯುವಂತೆ ಮಾಡಿದೆ.
Wild elephant attacked and killed two people early in the morning on Monday February 20 at Renjilady village in the taluk. The deceased are identified as Ranjita (21) and Ramesh Rai Naila (55).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am