ಬ್ರೇಕಿಂಗ್ ನ್ಯೂಸ್
20-02-23 10:57 am Mangalore Correspondent ಕರಾವಳಿ
ಪುತ್ತೂರು, ಫೆ.20: ಕಾಡಾನೆ ದಾಳಿಗೆ ಸಿಲುಕಿ ಯುವತಿ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ನಡೆದಿದೆ. ರಂಜಿತಾ(21) ಮತ್ತು ರಮೇಶ್ ರೈ ನೆಲ್ಯ (55) ಮೃತಪಟ್ಟವರು.
ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುತ್ತಿದ್ದಾಗ ಮನೆ ಸಮೀಪದ ದಾರಿಯಲ್ಲಿದ್ದ ಕಾಡಾನೆ ಆಕೆಯ ಮೇಲೆ ದಾಳಿ ನಡೆಸಿದೆ. ರಂಜಿತಾ ಭಯದಿಂದ ಬೊಬ್ಬೆ ಹೊಡೆದಿದ್ದು ಆನೆ ತಿವಿತಕ್ಕೆ ಸಿಲುಕಿ ನೆಲಕ್ಕೆ ಬಿದ್ದಿದ್ದರು. ಇದೇ ವೇಳೆ ಸ್ಥಳೀಯರೇ ಆಗಿರುವ ರಮೇಶ್ ರೈ ಯುವತಿಯನ್ನು ರಕ್ಷಿಸಲು ಮುಂದೆ ಬಂದಿದ್ದು ಅವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಜನರು ಸೇರುತ್ತಲೇ ಆನೆ ಗುಡ್ಡದ ದಾರಿಯಲ್ಲಿ ಪರಾರಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಡಬ ಪರಿಸರದಲ್ಲಿ ಆನೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದು ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಇಬ್ಬರು ಅಮಾಯಕರ ಜೀವವನ್ನು ಆಹುತಿ ತೆಗೆಯುವಂತೆ ಮಾಡಿದೆ.
Wild elephant attacked and killed two people early in the morning on Monday February 20 at Renjilady village in the taluk. The deceased are identified as Ranjita (21) and Ramesh Rai Naila (55).
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am