ಬ್ರೇಕಿಂಗ್ ನ್ಯೂಸ್
20-02-23 11:26 am Mangalore Correspondent ಕರಾವಳಿ
ಮಂಗಳೂರು, ಫೆ.20 : ದೆಹಲಿಯಿಂದ ನಿನ್ನೆ ರಾತ್ರಿ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಇದರಿಂದ ನಗರದ ಖಾಸಗಿ ಹೊಟೇಲ್ ನಲ್ಲಿ ವಾಸ್ತವ್ಯ ಇದ್ದ ಅವರನ್ನು ಬೆಳಗ್ಗೆ ಎಜೆ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಯಿತು.
ಇಸಿಜಿ ಪರೀಕ್ಷೆ ನಡೆಸಿದ ಹೃದಯ ತಜ್ಞರು, ಪರೀಕ್ಷೆಯಲ್ಲಿ ಯಾವುದೇ ತೊಂದರೆ ಇಲ್ಲವೆಂದು ಹೇಳಿದ್ದಾರೆ. ಇದರಿಂದ ನಿಟ್ಟುಸಿರು ಬಿಟ್ಟ ಅರುಣ್ ಸಿಂಗ್ ಅಲ್ಲಿಂದ 10.45ರ ವೇಳೆಗೆ ಉಡುಪಿಗೆ ರಸ್ತೆ ಮೂಲಕ ತೆರಳಿದರು.
ನಿನ್ನೆ ರಾತ್ರಿ ಅರುಣ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಯಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದರು. ರಾತ್ರಿ 10.30ರ ವೇಳೆಗೆ ಬಂದಿದ್ದ ಅವರು ಓಶ್ಯನ್ ಪರ್ಲ್ ಹೊಟೇಲಿನಲ್ಲಿ ವಾಸ್ತವ್ಯ ಇದ್ದರು. ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಇರುವುದರಿಂದ ಮಂಗಳೂರಿಗೆ ಆಗಮಿಸಿದ್ದು ಇಂದು ಸಂಜೆ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
National General Secretary of BJP Arun Singh was admitted to Hospital in Mangalore after Chest pain. After a clear check up he was discharged and Arun singh has left for Udupi to attend various programs.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm