ಬ್ರೇಕಿಂಗ್ ನ್ಯೂಸ್
21-02-23 01:50 pm Udupi Correspondent ಕರಾವಳಿ
ಉಡುಪಿ, ಫೆ.21 : ಪ್ರಸಿದ್ಧ ಯಕ್ಷಗಾನ ಕಲಾವಿದ, ಸಾಹಿತಿ ಅಂಬಾತನಯ ಮುದ್ರಾಡಿ(88) ಮಂಗಳವಾರ ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದ ಬಳಿಕ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಮೂವರು ಪುತ್ರರು ಮತ್ತು ಐವರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯವರಾದ ಅವರ ಮೂಲ ನಾಮಧೇಯ ಕೇಶವ ಶೆಟ್ಟಿಗಾರ್ ಎಂಬುದಾಗಿತ್ತು. ಯಕ್ಷಗಾನದ ಹಿಮ್ಮೇಳ, ಮುಮ್ಮೇಳ ಎರಡರಲ್ಲೂ ಪರಿಣತಿ ಹೊಂದಿದ್ದ ಅವರು, ಬಹುಮುಖ ಪ್ರತಿಭೆ ಉಳ್ಳವರಾಗಿದ್ದರು. ಪ್ರಸಂಗಕರ್ತರಾಗಿ, ತಾಳಮದ್ದಳೆ ಅರ್ಥಧಾರಿಯಾಗಿ, ವೇಷಧಾರಿಯಾಗಿ ಯಕ್ಷಗಾನದಲ್ಲಿ ಗಮನ ಸೆಳೆದಿದ್ದರು.
ಉಡುಪಿಯಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ನಡೆದಾಗ ಅವರ ʻಯಕ್ಷಗಾನ ಮತ್ತು ಹರಿಕಥೆ: ಒಂದು ತೌಲನಿಕ ಅಧ್ಯಯನʼ ಎಂಬ ಕೃತಿ ಬಿಡುಗಡೆಯಾಗಿತ್ತು. ರಾಜ್ಯೋತ್ಸವ ಪುರಸ್ಕಾರ, ಪಾರ್ತಿಸುಬ್ಬ ಪ್ರಶಸ್ತಿ ಸೇರಿ ಹತ್ತು ಹಲವು ಪ್ರಶಸ್ತಿ ಗೌರವಗಳನ್ನು ಪಡೆದಿದ್ದರು. ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. 36 ವರ್ಷ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು 1993ರಲ್ಲಿ ನಿವೃತ್ತರಾಗಿದ್ದರು.
Eminent Yakshagana artiste and writer Ambatanaya Mudradi died at his residence in Mudradi of Karkala taluk in Udupi district on Tuesday after a brief illness. He was the recipient of Parthi Subba award instituted by Karnataka Yakshagana Academy and Karnataka Rajyotsava Award. Mudradi had served as president of Udupi district Sahitya Parishat.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 04:22 pm
HK News Desk
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am