ಬ್ರೇಕಿಂಗ್ ನ್ಯೂಸ್
23-02-23 11:13 pm Mangaluru Correspondent ಕರಾವಳಿ
ಪುತ್ತೂರು, ಫೆ.23: ಕಾಡಾನೆ ಸೆರೆಹಿಡಿದು ಬೇರೆ ಕಡೆಗೆ ಒಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿರುವ ವೇಳೆಯಲ್ಲೇ ಸ್ಥಳೀಯರು ನೂರಾರು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅರಣ್ಯಾಧಿಕಾರಿಗಳ ಕಾರನ್ನು ಪುಡಿಗಟ್ಟಿದ ಘಟನೆ ನಡೆದಿದೆ.
ಗುರುವಾರ ಸಂಜೆ ಒಂದು ಕಾಡಾನೆಯನ್ನು ಪ್ರಯಾಸದಿಂದ ಸೆರೆಹಿಡಿದು ಕಟ್ಟಿ ಹಾಕಲಾಗಿತ್ತು. ಬಳಿಕ ಅದನ್ನು ಬೇರೆ ಕಡೆಗೆ ಒಯ್ಯಲು ಪ್ರಯತ್ನ ಪಡುತ್ತಿದ್ದಾಗಲೇ ಜನರ ಆಕ್ರೋಶ ಅಧಿಕಾರಿಗಳತ್ತ ತಿರುಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಸ್ಥಳೀಯರು ಆಕ್ರೋಶಕ್ಕೀಡಾಗಿ ದಾಳಿ ನಡೆಸಿದ್ದಾರೆ.


ಅರಣ್ಯ ಇಲಾಖೆ ಅಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿ ವಾಹನಗಳನ್ನು ಜಖಂಗೊಳಿಸಿದ್ದು ಘೆರಾವ್ ಹಾಕಿದ್ದಾರೆ. ಕಾಡಾನೆ ಉಪಟಳದ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇವರ ನಿರ್ಲಕ್ಷ್ಯದಿಂದಲೇ ಎರಡು ಜೀವ ಹೋಗುವಂತಾಗಿದೆ ಎಂದು ಜನ ಒಮ್ಮಿಂದೊಮ್ಮೆಲೇ ಜನ ತಿರುಗಿ ಬಿದ್ದಿದ್ದಾರೆ. ಅರಣ್ಯ ಪ್ರದೇಶದಿಂದ ಅಧಿಕಾರಿಗಳು ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದ್ದು ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಕಾರುಗಳು ಜಖಂ ಆಗಿವೆ.
ಗುರುವಾರ ಸಂಜೆ ಕಾಡಾನೆ ಸೆರೆಹಿಡಿದ ಸುಬ್ರಹ್ಮಣ್ಯ ಬಳಿಯ ಕೊಂಬಾರು ಎಂಬಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ಘಟನೆಯಲ್ಲಿ ಕೆಲವು ಅಧಿಕಾರಿಗಳಿಗೂ ಗಾಯಗಳಾಗಿವೆ.
Elephant that killed two in Kadaba taluk captured, Villagers Pelt Stones on police vans, attack forest officals. Totally 4 Vehicles have been damaged. Few forest perosonel have got Minor injures in the incident. The incident took place when the officals where going back capturing the wild elephant.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am