ಬ್ರೇಕಿಂಗ್ ನ್ಯೂಸ್
23-02-23 11:13 pm Mangaluru Correspondent ಕರಾವಳಿ
ಪುತ್ತೂರು, ಫೆ.23: ಕಾಡಾನೆ ಸೆರೆಹಿಡಿದು ಬೇರೆ ಕಡೆಗೆ ಒಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿರುವ ವೇಳೆಯಲ್ಲೇ ಸ್ಥಳೀಯರು ನೂರಾರು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅರಣ್ಯಾಧಿಕಾರಿಗಳ ಕಾರನ್ನು ಪುಡಿಗಟ್ಟಿದ ಘಟನೆ ನಡೆದಿದೆ.
ಗುರುವಾರ ಸಂಜೆ ಒಂದು ಕಾಡಾನೆಯನ್ನು ಪ್ರಯಾಸದಿಂದ ಸೆರೆಹಿಡಿದು ಕಟ್ಟಿ ಹಾಕಲಾಗಿತ್ತು. ಬಳಿಕ ಅದನ್ನು ಬೇರೆ ಕಡೆಗೆ ಒಯ್ಯಲು ಪ್ರಯತ್ನ ಪಡುತ್ತಿದ್ದಾಗಲೇ ಜನರ ಆಕ್ರೋಶ ಅಧಿಕಾರಿಗಳತ್ತ ತಿರುಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಸ್ಥಳೀಯರು ಆಕ್ರೋಶಕ್ಕೀಡಾಗಿ ದಾಳಿ ನಡೆಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿ ವಾಹನಗಳನ್ನು ಜಖಂಗೊಳಿಸಿದ್ದು ಘೆರಾವ್ ಹಾಕಿದ್ದಾರೆ. ಕಾಡಾನೆ ಉಪಟಳದ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇವರ ನಿರ್ಲಕ್ಷ್ಯದಿಂದಲೇ ಎರಡು ಜೀವ ಹೋಗುವಂತಾಗಿದೆ ಎಂದು ಜನ ಒಮ್ಮಿಂದೊಮ್ಮೆಲೇ ಜನ ತಿರುಗಿ ಬಿದ್ದಿದ್ದಾರೆ. ಅರಣ್ಯ ಪ್ರದೇಶದಿಂದ ಅಧಿಕಾರಿಗಳು ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದ್ದು ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಕಾರುಗಳು ಜಖಂ ಆಗಿವೆ.
ಗುರುವಾರ ಸಂಜೆ ಕಾಡಾನೆ ಸೆರೆಹಿಡಿದ ಸುಬ್ರಹ್ಮಣ್ಯ ಬಳಿಯ ಕೊಂಬಾರು ಎಂಬಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ಘಟನೆಯಲ್ಲಿ ಕೆಲವು ಅಧಿಕಾರಿಗಳಿಗೂ ಗಾಯಗಳಾಗಿವೆ.
Elephant that killed two in Kadaba taluk captured, Villagers Pelt Stones on police vans, attack forest officals. Totally 4 Vehicles have been damaged. Few forest perosonel have got Minor injures in the incident. The incident took place when the officals where going back capturing the wild elephant.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm