ಬ್ರೇಕಿಂಗ್ ನ್ಯೂಸ್
27-02-23 12:08 pm Udupi Correspondent ಕರಾವಳಿ
ಉಡುಪಿ, ಫೆ.27: ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ನಡೆದಿದೆ.
ಮೃತ ಯುವಕರನನ್ನು ಕುಕ್ಕುಂದೂರಿನ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶನಿವಾರ ಸಂಜೆ 6.20ಕ್ಕೆ ವಾಲಿಬಾಲ್ ಆಡುತ್ತಿದ್ದಾಗ ಸಂತೋಷ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಉಳಿದ ಆಟಗಾರರು ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸಂಜೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಕ್ಕುಂದೂರಿನ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸಂತೋಷ್ ವಾಲಿಬಾಲ್ ಆಡುತ್ತಿದ್ದರೆಂದು ತಿಳಿದುಬಂದಿದೆ.
ಸಂತೋಷ್ ಅವರ ಸಹೋದರ-ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸರು ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A 34 year old dies of a heart attack in karkala while playing Volleyball. The deceased has been identified as Santosh.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm