ಬ್ರೇಕಿಂಗ್ ನ್ಯೂಸ್
22-10-20 06:03 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 22: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಕುರಿತಂತೆ ಸಂಬಂಧಪಟ್ಟವರಿಗೆ ಶೋಕಾಸ್ ನೊಟೀಸ್ ನೀಡಲಾಗಿಲ್ಲ. ಇಂದೇ ಶೋಕಾಸ್ ನೊಟೀಸ್ ನೀಡಿ ಒಂದು ವಾರದೊಳಗೆ ಉತ್ತರ ಪಡೆಯುವಂತೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಸೂಚನೆ ನೀಡಿದ್ದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಮೂಲಕ ಶ್ಯಾಮಲಾ ಕುಂದರ್ ಈ ಮಾಹಿತಿ ನೀಡಿದ್ದಾರೆ. ನೊಂದ ಮಹಿಳೆಯರಿಗೆ ತ್ವರಿತವಾಗಿ ನ್ಯಾಯ ಕೊಡಿಸಲು ಸರಕಾರದ ಇಲಾಖೆಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದು ಹೇಳಿದ ಕುಂದರ್, ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಯರಿಗೆ ಸಕಾಲದಲ್ಲಿ ನ್ಯಾಯ ಒದಗಿಸಿಕೊಡಬೇಕು. ಇದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ನಿನ್ನೆ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೊಂದಿಗೆ ಸಂವಾದ ನಡೆಸಿದ್ದು, ಸೈಬರ್ ಕ್ರೈಂ ಮತ್ತು ಮಹಿಳಾ ಹಕ್ಕುಗಳ ಬಗ್ಗೆ ಜನಜಾಗೃತಿ ಮೂಡಿಸುವುದು, ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಂಬಂಧಿ ಪ್ರಕರಣಗಳಿಗೆ ಕೂಡಲೇ ಸ್ಪಂದಿಸುವಂತೆ ಸೂಚಿಸಿರುವುದಾಗಿ ಶ್ಯಾಮಲಾ ಕುಂದರ್ ತಿಳಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಅನಂತರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
Show cause notice ordered against accused Professor over sexual assault case states Member of National Commission for Women (NCW) Shyamala S Kunder in Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm