ಬ್ರೇಕಿಂಗ್ ನ್ಯೂಸ್
22-10-20 09:21 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು ಪಿಟೀಲು ಊದುವುದನ್ನ ನಿಲ್ಲಿಸಲಿ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಲೇವಡಿ ಮಾಡಿದ್ದಾರೆ.
ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಿಥುನ್ ರೈ, ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂಬ ನಳಿನ್ ಹೇಳಿಕೆಗೆ ಪ್ರತಿಕ್ರಿಯಿಸಿ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಳಿನ್ ವ್ಯರ್ಥ ಪ್ರಚಾರ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ಬೆಂಬಲ ಇಲ್ಲವಾಗಿದೆ. ಅವರನ್ನು ಕೂಡಲೇ ರಸ್ತೆ ದಾರಿ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಕಳುಹಿಸಿರಿ. ರಾಷ್ಟ್ರೀಯ ಹೆದ್ದಾರಿ 75 ರ ಅವ್ಯವಸ್ಥೆ ಮೊದಲು ಸರಿಪಡಿಸಲಿ ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಮಾತನ್ನು ಬೆಂಗಳೂರಿನಲ್ಲಿ ಯಾರು ಸಹ ಕೇಳುವ ಸ್ಥಿತಿಯಲ್ಲಿಲ್ಲ. ಅವರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲು ಮಂಗಳೂರಿನಲ್ಲಿ ಮೊದಲು ಅಭಿವೃದ್ಧಿ ಮಾಡಿರಿ. ನಂತರ ರಾಜ್ಯದ ಬಗ್ಗೆ ಚಿಂತನೆ ನಡೆಸಿರಿ ಎಂದು ಪ್ರತಿಕ್ರಿಯಿಸಿದರು.
ಕೆಪಿಸಿಸಿ ಕೋ ಆಡಿನೇಟರ್ ಎಚ್ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಉಪಸ್ಥಿತರಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm