ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.



ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am