ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.



ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm