ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.



ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am