ಬ್ರೇಕಿಂಗ್ ನ್ಯೂಸ್
22-10-20 09:35 pm Mangalore reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ವಿವಿಧ ಜಾತಿಗಳ ಅಭಿವೃದ್ಧಿ ನಿಗಮದಡಿ ಸಾಲ ಸೌಲಭ್ಯಕ್ಕೆ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.
ಉಪ್ಪಾರ ಜನಾಂಗ 2 (1.5 ಲಕ್ಷ ), ವಿಶ್ವಕರ್ಮ 12 (6 ಲಕ್ಷ), ಸವಿತಾ ಸಮಾಜ 12 (6 ಲಕ್ಷ ), ಮಡಿವಾಳ ಸಮಾಜ 143, ಅಂಬಿಗರ 117 (58.5 ಲಕ್ಷ) ಮಂದಿಯನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಯಿತು. ವಿಶ್ವಕರ್ಮ ಸಮುದಾಯದಿಂದ 341 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಜಿಲ್ಲೆಗೆ 6 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದ್ದರಿಂದ 12 ಮಂದಿ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಯ್ತು. ಮಡಿವಾಳ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ 72 ಲಕ್ಷ ರೂ. ಅನುದಾನ ಬಂದಿದ್ದು, ಅರ್ಜಿ ಸಲ್ಲಿಕೆ ಮಾಡಿದ್ದ 143 ಮಂದಿಗೂ ಸಾಲ ಯೋಜನೆಗ ಪರಿಗಣಿಸಲಾಯ್ತು.
ವಿಶ್ವಕರ್ಮ ಸಮುದಾಯದಿಂದ ಅತಿ ಹೆಚ್ಚು 341 ಅರ್ಜಿಗಳು ಬಂದಿದ್ದವು. ಪ್ರತಿ ವರ್ಷ ಈ ಸಮುದಾಯಕ್ಕೆ ಅನುದಾನ ಕಡಿಮೆ ಬರುತ್ತಿರುವುದರಿಂದ ಫಲಾನುಭವಿಗಳ ಆಯ್ಕೆ ಕಗ್ಗಂಟಾಗಿದೆ. ಹೀಗಾಗಿ ಬಂಟ್ವಾಳ, ಬೆಳ್ತಂಗಡಿ ಹೀಗೆ ದೂರದ ಪ್ರದೇಶಗಳಿಂದ ಬಂದಿದ್ದ ಜನರು ತಮಗೆ ಸೌಲಭ್ಯ ಸಿಗದಿರುವ ವಿಚಾರದಲ್ಲಿ ಅಧಿಕಾರಿಗಳನ್ನು ಶಪಿಸುತ್ತಾ ಮರಳಿದರು.
ಈ ಬಗ್ಗೆ ಅಧಿಕಾರಿಗಳ ಬಳಿ ಪ್ರಶ್ನೆ ಮಾಡಿದಾಗ, ಅನುದಾನ ಬಂದ ಹಣದಲ್ಲಿ ನಾವು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುತ್ತೇವೆ. ಹಣ ಕಡಿಮೆ ಬಂದಲ್ಲಿ ನಾವು ಏನೂ ಮಾಡಲು ಬರುವುದಿಲ್ಲ. ಪ್ರತಿ ವರ್ಷದ ಅರ್ಜಿಗಳನ್ನು ಮುಂದಿನ ಬಾರಿಗೆ ಸೇರ್ಪಡೆ ಮಾಡುತ್ತೇವೆ. ಲಾಟರಿ ಎತ್ತುವ ದಿನ ಎಲ್ಲರಿಗೂ ಸಂದೇಶ ಕಳಿಸಿ, ಬರಲು ಹೇಳುತ್ತೇವೆ ಎಂದು ತಿಳಿಸಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm