ಬ್ರೇಕಿಂಗ್ ನ್ಯೂಸ್
07-03-23 03:37 pm Mangalore Correspondent ಕರಾವಳಿ
ಮಂಗಳೂರು, ಮಾ.7: ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿಯ ಬಪ್ಪನಾಡು ದೇವಸ್ಥಾನ ಮುಂಭಾಗದಲ್ಲಿ ಭೀಕರ ಅಪಘಾತ ನಡೆದಿದ್ದು, ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮೃತರನ್ನು ತೀರ್ಥಹಳ್ಳಿ ಮೂಲದ ಅಕ್ಬರ್ ಪಾಷಾ(61) ಹಾಗೂ ಖತೀಜಾ (46) ಎಂದು ಗುರುತಿಸಲಾಗಿದೆ. ಇವರು ತೀರ್ಥಹಳ್ಳಿಯಿಂದ ಮಂಗಳೂರಿಗೆಂದು ಸ್ಕೂಟರಿನಲ್ಲಿ ಹೊರಟಿದ್ದರು. ಬೆಳಗ್ಗೆ ಹೊರಟಿದ್ದವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುಲ್ಕಿ ತಲುಪಿದ್ದರು. ಬಪ್ಪನಾಡು ದೇವಸ್ಥಾನ ಮುಂಭಾಗದ ಬ್ಯಾರಿಕೇಡ್ ಹಾಕಿರುವಲ್ಲಿ ಸ್ಕೂಟರ್ ಸಾಗುತ್ತಿದ್ದಾಗ ಎಲ್ ಪಿಜಿ ಟ್ಯಾಂಕರ್ ಹಿಂಭಾಗದಿಂದ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ದಂಪತಿ ಸ್ಕೂಟರಿನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು ಟ್ಯಾಂಕರ್ ಲಾರಿ ಇವರ ಮೇಲಿನಿಂದಲೇ ಹರಿದು ಹೋಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Mangalore Mulki accident, LPG tanker rams scooter, couple from Thirthahalli killed on spot. The deceased have been identified as Pasha and Katiz.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm