ಬ್ರೇಕಿಂಗ್ ನ್ಯೂಸ್
08-03-23 11:10 pm Mangalore Correspondent ಕರಾವಳಿ
ಮಂಗಳೂರು, ಮಾ.8 : ನಗರದ ಬಲ್ಮಠದ ಸಿಎಸ್ಐ ಕರ್ನಾಟಕ ಧರ್ಮಪ್ರಾಂತ (ಬಿಷಪ್ ಹೌಸ್) ಕಚೇರಿಯಲ್ಲಿ ಬಿಷಪ್ ಅವರ ಸೆಕ್ರೆಟರಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹತ್ತು ವರ್ಷಗಳಿಂದ ಸೆಕ್ರೆಟರಿಯಾಗಿದ್ದ ಮಹಿಳೆಯನ್ನು ಬಿಷಪ್ ಹೌಸ್ ಖಜಾಂಚಿಯಾಗಿರುವ ವಿನ್ಸೆಂಟ್ ಪಾಲನ್ನ ಎಂಬವರು ನಾಲ್ಕು ವರ್ಷಗಳಿಂದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಷಪ್ ಹೌಸ್ ನಲ್ಲಿ ಕಾನೂನು ಸಲಹೆಗಾರರೂ ಆಗಿರುವ ಫಾದರ್ ನೋಯಲ್ ಕರ್ಕಡ ಮಹಿಳೆಯನ್ನು ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಬಗ್ಗೆ ದೂರಲಾಗಿದೆ.




ಇದಲ್ಲದೆ, ಬಿಷಪ್ ಹೌಸ್ ಆಡಳಿತ ನೋಡಿಕೊಳ್ಳುವ ಕರುಣಾಕರ ಕುಂದರ, ಮನೋಹರ ಅಮ್ಮನ್ನ, ಸುಜಾತ, ವಿಲಿಯಂ ಕೇರಿ ಎಂಬವರು ತನ್ನ ಬಗ್ಗೆ ತೇಜೋವಧೆ ಆಗುವ ರೀತಿ ವರ್ತಿಸಿದ್ದಾರೆಂದು ದೂರಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಆರು ಮಂದಿ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ವಿನ್ಸೆಂಟ್ ಪಾಲನ್ನ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ, ಬೇರೆಯವರ ಜೊತೆಗೂ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸುತ್ತಿದ್ದ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಹೆದರಿಕೆಯಿಂದ ಈವರೆಗೆ ದೂರನ್ನು ನೀಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಅತ್ಯಾಚಾರ, ಕಿರುಕುಳ, ಲೈಂಗಿಕ ಶೋಷಣೆ, ಜೀವ ಬೆದರಿಕೆ ಒಡ್ಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Balmatta CSI church Bishop secretary alleged of sexual harassment, FIR filed on six including church priest. Balmatta CSI Bishop secretary alleges of sexual and mental harassment by Vincent Palanna who is the treasurer of CSI Diocesan office in Balmatta and Rev Fr Noel P Karkada who is a priest at CSI Anglican St Paul’s Church at Hampankatta in Mangalore. The woman has sought help from Stanly Kv , Mysore who is the Founder Director at Odanadi Seva Samsthe. A complaint has been filed at Woman police station in Mangalore.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am