ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm