ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm