ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm