ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am