ಬ್ರೇಕಿಂಗ್ ನ್ಯೂಸ್
10-03-23 10:27 pm Mangalore Correspondent ಕರಾವಳಿ
ಮಂಗಳೂರು, ಮಾ.10 : ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಠಾಣೆಗಳಲ್ಲಿ ಅಪರಾಧ ಹಿನ್ನೆಲೆ ಹೊಂದಿರುವ 11 ಮಂದಿಯನ್ನು ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ಮಂಗಳೂರು ಕಮಿಷನರೇಟ್ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧಾರದಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. ಅಪರಾಧ ಹಿನ್ನೆಲೆಯಿರುವ 11 ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ.6 ರಿಂದ ಸೆ.6ರ ವರೆಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಜಯರಾಜ ರೈ, ಪುತ್ತೂರು ನಗರ ಠಾಣೆ ವ್ಯಾಪ್ತಿಯ ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ರೋಷನ್, ಪ್ರಸಾದ್, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಅಬೂಬಕ್ಕರ್ ಸಿದ್ದಿಕ್, ಉಬೈದ್ ಬಿ.ಎಸ್., ತಸ್ಲಿಂ, ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಕಿರಣ್ ಕುಮಾರ್ ಗಡೀಪಾರಿಗೆ ಒಳಗಾಗಿದ್ದು ತಕ್ಷಣವೇ ತಮ್ಮ ಊರನ್ನು ಬಿಟ್ಟು ಆರು ತಿಂಗಳ ವರೆಗೆ ಹೊರಗೆ ತೆರಳಬೇಕಾಗಿದೆ.
In a bid to maintain public peace and law and order during the elections, 6 persons with criminal antecedents have been deported from dakshina Kannada district police stations for six months.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am