ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm