ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am