ಬ್ರೇಕಿಂಗ್ ನ್ಯೂಸ್
12-03-23 10:37 pm Udupi Correspondent ಕರಾವಳಿ
ಉಡುಪಿ, ಮಾ.12: ಮಕ್ಕಾ ಮದೀನಾಕ್ಕೆ ಪವಿತ್ರ ಯಾತ್ರೆ ಕೈಗೊಂಡಿದ್ದ ಬ್ರಹ್ಮಾವರ ಮೂಲದ ಇಬ್ಬರು ವೃದ್ಧ ಮಹಿಳೆಯರು ಮಕ್ಕಾದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವು ಕಂಡ ಘಟನೆ ನಡೆದಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 23 ಮಹಿಳೆಯರು ಮತ್ತು 11 ಪುರುಷರಿದ್ದ ತಂಡವು ಇತ್ತೀಚೆಗೆ ಮಂಗಳೂರಿನ ಏಜನ್ಸಿ ಒಂದರ ನೇತೃತ್ವದಲ್ಲಿ ಮಕ್ಕಾ ಪ್ರವಾಸ ಕೈಗೊಂಡಿತ್ತು. ತಂಡವು ಮಕ್ಕಾ ಸಂದರ್ಶನ ಮುಗಿಸಿ, ಅಲ್ಲಿಂದ ಮದೀನಾಕ್ಕೆ ಹೊರಡಲು ತಯಾರಿ ನಡೆಸಿದ್ದರು. ಈ ವೇಳೆ, ಮಾ.9ರಂದು ಬೆಳಗ್ಗೆ 5 ಗಂಟೆಗೆ ಬ್ರಹ್ಮಾವರದ ಅಚ್ಲಾಡಿ ನಿವಾಸಿ ಮರಿಯಮ್ಮ(66) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೊತೆಗಿದ್ದ ಸದಸ್ಯರೊಬ್ಬರು ಸಾವು ಕಂಡಿದ್ದು, ತಂಡದಲ್ಲಿ ದುಃಖ ಮೂಡಿಸಿತ್ತು. ಮೃತರ ಶರೀರವನ್ನು ಮಕ್ಕಾದಲ್ಲಿಯೇ ಸಂಸ್ಕಾರ ನೆರವೇರಿಸಿ ಅಲ್ಲಿಂದ ನಿರ್ಗಮಿಸಲು ತಯಾರಿ ನಡೆಸುತ್ತಿದ್ದಂತೆಯೇ ತಮ್ಮ ತಂಡದಲ್ಲಿದ್ದ ಮತ್ತೊಬ್ಬ ಮಹಿಳೆ ಮಾ.11ರಂದು ದಿಢೀರ್ ಅಸ್ವಸ್ಥರಾಗಿ ಸಾವು ಕಂಡಿದ್ದಾರೆ. ಮರಿಯಮ್ಮ ಅವರ ಸಂಬಂಧಿ ಮತ್ತು ಜೊತೆಗೇ ಮಕ್ಕಾ ಪ್ರವಾಸ ಹೊರಟಿದ್ದ ಅಚ್ಲಾಡಿ ನಿವಾಸಿ ಖದೀಜಮ್ಮ ಮಾ.11ರಂದು ಮಧ್ಯಾಹ್ನ 3 ಗಂಟೆಗೆ ಅನಾರೋಗ್ಯಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಆಪ್ತ ಮಹಿಳೆಯರು ಪವಿತ್ರ ಮಕ್ಕಾದಲ್ಲಿಯೇ ಸಾವಿನ ಯಾತ್ರೆ ಮಾಡಿದ್ದು ವಿಶೇಷ ಅನಿಸಿದೆ.
Two women natives of the district, who went to Mecca – Madina, the holy land of the Muslims, to conduct Umrah, died of illness on March 9 and 11. As many as 23 women and 11 men had left from Mangaluru through a travel agency to Mecca for Umrah pilgrimage.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am