ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm