ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am