ಬ್ರೇಕಿಂಗ್ ನ್ಯೂಸ್
16-03-23 11:42 am Mangalore Correspondent ಕರಾವಳಿ
ಮಂಗಳೂರು, ಮಾ.16: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತರಾಗಿದ್ದ ಸಂದೀಪ್ ಶೆಟ್ಟಿ ಮೊಗರುಗುತ್ತು (35) ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಎಂಬ ಹೆಸರಿನ ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದು ಸಾವಿಗೆ ಶರಣಾಗಿದ್ದಾರೆ. ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು 9 ಮತ್ತು 10ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿ ಸೇವಾ ಸಿಂಧು ಕೇಂದ್ರ ನಡೆಸುತ್ತಿದ್ದರು. ಅವಿವಾಹಿತರಾಗಿದ್ದು ಇನ್ಶೂರೆನ್ಸ್ ಏಜೆಂಟರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಕಚೇರಿಯಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಆರ್ಥಿಕ ಅಡಚಣೆ ಇನ್ನಿತರ ವಿಚಾರಗಳ ಉಲ್ಲೇಖ ಇದೆಯಂತೆ. ಕಂಕನಾಡಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊಬೈಲಿನಲ್ಲಿ ಗೆಳೆಯರೇ ಕ್ಷಮಿಸಿ ಎಂದು ಸ್ಟೇಟಸ್ ಹಾಕ್ಕೊಂಡಿದ್ದರು. ಸಾಲ ಮಾಡಿಕೊಂಡು ಅದರಿಂದಾಗಿ ಚಿಂತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ.
Ganjimutt Panchyath member commits suicide at his office in Neermarga in Mangalore. The deceased has been identified as Sandeep Shetty (35). Financial crises reason said to be the reason for suicide.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm