ಬ್ರೇಕಿಂಗ್ ನ್ಯೂಸ್
23-10-20 10:24 pm Mangalore Reporter ಕರಾವಳಿ
ಮಂಗಳೂರು. ಅಕ್ಟೋಬರ್ .23 : ಅಕ್ರಮ ಗೋಹತ್ಯೆಗೆ ನಿಯಂತ್ರಣ ಹೇರುವ ಪ್ರಯತ್ನವಾಗಿ ಮಂಗಳೂರು ಮಹಾನಗರಪಾಲಿಕೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇರುವ 20 ಬೀಫ್ ಸ್ಟಾಲ್ ಗಳಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯಿಂದ ಆದೇಶ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಪ್ರಕಟಣೆ ಹೇಳಿದೆ.

ಅನಧಿಕೃತವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ರದ್ದು ಪಡಿಸಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು.
ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೆಹಿಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm