ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am